562,635 total views

ಪ್ರಮುಖ ಸುದ್ದಿಗಳು

ರಾಜಕೀಯ

ಮೂರು ರಾಜ್ಯದಲ್ಲಿ ಬಿಜೆಪಿಯ ಅಭೂತಪೂರ್ವ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ಮಂಡಳದಿಂದ ವಿಜಯೋತ್ಸವ

ಮೂರು ರಾಜ್ಯದಲ್ಲಿ ಬಿಜೆಪಿಯ ಅಭೂತಪೂರ್ವ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ಮಂಡಳದಿಂದ ವಿಜಯೋತ್ಸವ

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆಯಲ್ಲಿ ಕುಮಟಾ ಮಂಡಲ ಬಿಜೆಪಿ ವತಿಯಿಂದ ಗಿಬ್ ಸರ್ಕಲ್ ನಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ವಿತರಿಸಿ...

ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ಮನವಿ ಪತ್ರ ಸಲ್ಲಿಸಿದ ಡಿಸಿಸಿ ಉಪಾಧ್ಯಕ್ಷ ಆರ್. ಎಚ್.ನಾಯ್ಕ

ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ಮನವಿ ಪತ್ರ ಸಲ್ಲಿಸಿದ ಡಿಸಿಸಿ ಉಪಾಧ್ಯಕ್ಷ ಆರ್. ಎಚ್.ನಾಯ್ಕ

34 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿರುವದನ್ನು ಪರಿಗಣಿಸಿ ಮುಂಬರುವ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಡಿಸಿಸಿ ಉಪಾಧ್ಯಕ್ಷ ಆರ್....

ವಿಜಯೇಂದ್ರ ಆಯ್ಕೆಯಿಂದ ಬಿಜೆಪಿಗೆ ಆನೆಬಲ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಹರ್ಷ

ವಿಜಯೇಂದ್ರ ಆಯ್ಕೆಯಿಂದ ಬಿಜೆಪಿಗೆ ಆನೆಬಲ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಹರ್ಷ

ಕಲಬುರಗಿ:- ರಾಜ್ಯ ಬಿಜೆಪಿ ಸಾರಥ್ಯವನ್ನು ಬಿ.ವೈ ವಿಜಯೇಂದ್ರ ಅಣ್ಣ ಅವರಿಗೆ ನೀಡಿರುವುದನ್ನು ಚಿತ್ತಾಪುರ ತಾಲೂಕಿನ ಬಿಜೆಪಿ ಮುಖಂಡ ಡಾ. ಮಲ್ಲಿಕಾರ್ಜುನ ಬಿ. ಹಡಪದ ಅವರು ಸ್ವಾಗತಿಸಿದ್ದಾರೆ.ಈ ಕುರಿತು...

ಮಾಜಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಮ್ಮ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣ ಏನು ಎಂಬುದು ಅವಲೋಕನ ಮಾಡಿಕೊಳ್ಳಲಿ ಡಿಸಿಸಿ ಉಪಾಧ್ಯಕ್ಷ ಆರ್ ಎಚ್ ನಾಯ್ಕ್

ಮಾಜಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಮ್ಮ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣ ಏನು ಎಂಬುದು ಅವಲೋಕನ ಮಾಡಿಕೊಳ್ಳಲಿ ಡಿಸಿಸಿ ಉಪಾಧ್ಯಕ್ಷ ಆರ್ ಎಚ್ ನಾಯ್ಕ್

ಕಾರವಾರ:ಮಾಜಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಮ್ಮ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣ ಏನು ಎಂಬುದು ಅವಲೋಕನ ಮಾಡಿಕೊಳ್ಳಲಿ ಡಿಸಿಸಿ ಉಪಾಧ್ಯಕ್ಷ ಆರ್ ಎಚ್...

ರಾಜ್ಯ

ಕ್ರೀಡೆ

ವಿಜೇತರಿಗೆ ಸನ್ಮಾನ ಕಾರ್ಯಕ್ರಮ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ರಾಜ್ಯಮಟ್ಟದ ಶಾಲಾ ಮಕ್ಕಳ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆ ರವೀಂದ್ರ ನಗರ ಹಾಸನ ಶಾಖೆಯ...

Read more

ತಂತ್ರಜ್ಞಾನ

ಆದಿತ್ಯ ಎಲ್1 ಯಶಸ್ವಿ ಉಡಾವಣೆ ಸಂಸದ ಡಾ. ಉಮೇಶ್ ಜಾಧವ ಹರ್ಷ

ಕಲಬುರಗಿ:- ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಐ1 ಪ್ರಕ್ಷೇಪಣಾ ಯಾನ ಉಡಾವಣೆಯಾದ ಹಿನ್ನೆಲೆಯಲ್ಲಿ ಕಲ್ಬುರ್ಗಿ ಸಂಸದರಾದ ಡಾ. ಉಮೇಶ್ ಜಾಧವ ರವರು ಬಿಎಸ್‍ಎನ್ ಎಲ್...

Read more

ವಿಶ್ವ ದೂರದರ್ಶನ ದಿನದ ಬಗ್ಗೆ ಮಾಹಿತಿ (ಕರ್ನಾಟಕ ದಲ್ಲಿ ದೂರದರ್ಶನದ ಇತಿಹಾಸ )

1977ರಲ್ಲಿ ಭಾರತದ ದೂರದರ್ಶನ ನಕ್ಷೆಯಲ್ಲಿ ಕರ್ನಾಟಕ ಮಿಂಚಲು ಆರಂಭಿಸಿತು. ಇದೇ ವರ್ಷ ಸೆಪ್ಟೆಂಬರ್ 3ರಂದು ಕಲ್ಬುಗಿ ದೂರದರ್ಶನ ಕೇಂದ್ರ ಪ್ರಸಾರ ಕಾರ್ಯ ಆರಂಭಿಸಿತು. 1981ರ ಜನವರಿ 1ನೇ...

Read more

ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ

ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೆ ಪುಷ್ಟಿ ನೀಡುವ ಹಾಗೂ ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ, ಮೈಸೂರು, ರಾಯಚೂರು...

Read more

ಆರೋಗ್ಯ

ಬನವಾಸಿ ಕಾಲೇಜಿನಲ್ಲಿ ‘ಅನೀಮಿಯ ಮುಕ್ತ ಭಾರತ’ ಕಾರ್ಯಕ್ರಮ.

ಬನವಾಸಿ. ಸಿರ್ಸಿ ತಾಲೂಕಿನ ಬನವಾಸಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು "ಅನೀಮಿಯ ಮುಕ್ತ ಭಾರತ ಕಾರ್ಯಕ್ರಮ"ದಡಿಯಲ್ಲಿ...

Read more

ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ಕೂಸಿನ ಮನೆ ಪ್ರಾರಂಭ

ಹುಣಸೂರು: ನರೇಗಾ ಕೂಲಿ ಕಾರ್ಮಿಕರು ಮತ್ತು ಕೂಲಿ ಕೆಲಸಕ್ಕೆ ಹೋಗುವ ಪೋಷಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಕೂಸಿನ ಮನೆಯನ್ನು ನಿರ್ಮಾಣ ಮಾಡಲಾಗಿದ್ದು, 6 ತಿಂಗಳ ಮಗುವಿನಿಂದ 3...

Read more

ಶಿಕ್ಷಣ

ಟೆಕ್ವಾoಡೋ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಪ್ರಮಾಣ ಪತ್ರ ಪಡೆದ ಬೇತಲ್ ಕಾಲೇಜಿನ ಕ್ರೀಡಾಪಟುಗಳು

ಟೆಕ್ವಾoಡೋ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಪ್ರಮಾಣ ಪತ್ರ ಪಡೆದ ಬೇತಲ್ ಕಾಲೇಜಿನ ಕ್ರೀಡಾಪಟುಗಳು

ಗಂಗಾವತಿ:- ಇತ್ತೀಚಿಗೆ ತುಮಕೂರು ಜಿಲ್ಲೆಯ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಾಲೆ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಟೆಕ್ವಾoಡೋ...

ಪ್ಲಾಸ್ಟಿಕ್ ಬಳಕೆಯ ಕಡಿವಾಣ  ವಿದ್ಯಾರ್ಥಿಗಳಲ್ಲಿ ಜಾಗೃತಿ

ಪ್ಲಾಸ್ಟಿಕ್ ಬಳಕೆಯ ಕಡಿವಾಣ ವಿದ್ಯಾರ್ಥಿಗಳಲ್ಲಿ ಜಾಗೃತಿ

ಕಲಬುರಗಿ:- ಪ್ಲಾಸ್ಟಿಕ್ ಬಳಕೆಯ ಮೂಲಕ ಕಡಿವಾಣ ಹೇರುವ ಪರಿಸರದ ಸುಸ್ಥಿರ ಅಭಿವೃದ್ಧಿ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಕರುಣೇಶ್ವರ ನಗರದ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯಲ್ಲಿ ಎರಡು...

ಕಲ್ಬುರ್ಗಿ ಯಲ್ಲಿ 2ನೇ ಪಿಟ್ ಲೈನ್ ಸ್ಥಾಪನೆಗೆ ಟೆಂಡರ್ ಆಹ್ವಾನ

ಕಲ್ಬುರ್ಗಿ ಯಲ್ಲಿ 2ನೇ ಪಿಟ್ ಲೈನ್ ಸ್ಥಾಪನೆಗೆ ಟೆಂಡರ್ ಆಹ್ವಾನ

ಕಲಬುರಗಿ:-ಸೆಂಟ್ರಲ್ ರೈಲ್ವೇಯ ಸೊಲ್ಲಾಪುರ ವಿಭಾಗವು ಎರಡನೇ ಪಿಟ್‌ಲೈನ್‌ಗೆ ಟೆಂಡರ್ ಆಹ್ವಾನಿಸಿದೆ. 10 ವರ್ಷಗಳಿಂದ ನೇನೆಗುದ್ದಿಗೆ ಬಿದ್ದಿರುವ ಪಿಟ್ ಲೈನ್ ಬೇಡಿಕೆಗೆ ಕೇಂದ್ರ ಸರ್ಕಾರ ಕಲಬುರಗಿಯಲ್ಲಿ 19.5 ಕೋಟಿ...

ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಮಾರೋಪ

ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಮಾರೋಪ

ಕಲಬುರಗಿ: -ಅಪ್ಪಾ ಪಬ್ಲಿಕ್ ಶಾಲೆಯಲ್ಲಿ 13 ನೇ ವಾರ್ಷಿಕ ಕ್ರೀಡಾಕೂಟ ಕೊನೆಗೊಂಡಿತು. ಡಿ.1 ರಂದು ಫೌಂಡೇಶನ್ ವಿಭಾಗದಿಂದ ಪ್ರಾರಂಭವಾದ ಕ್ರೀಡಾಕೂಟವು ಪ್ರಿಪರೇಟರಿ ವಿಭಾಗದ ನಂತರ ಮಾಧ್ಯಮ ಹಿರಿಯ...

ಟೆಕ್ವಾoಡೋ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಪ್ರಮಾಣ ಪತ್ರ ಪಡೆದ ಬೇತಲ್ ಕಾಲೇಜಿನ ಕ್ರೀಡಾಪಟುಗಳು

ಟೆಕ್ವಾoಡೋ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಪ್ರಮಾಣ ಪತ್ರ ಪಡೆದ ಬೇತಲ್ ಕಾಲೇಜಿನ ಕ್ರೀಡಾಪಟುಗಳು

ಗಂಗಾವತಿ:- ಇತ್ತೀಚಿಗೆ ತುಮಕೂರು ಜಿಲ್ಲೆಯ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಾಲೆ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಟೆಕ್ವಾoಡೋ...

ಪ್ಲಾಸ್ಟಿಕ್ ಬಳಕೆಯ ಕಡಿವಾಣ  ವಿದ್ಯಾರ್ಥಿಗಳಲ್ಲಿ ಜಾಗೃತಿ

ಪ್ಲಾಸ್ಟಿಕ್ ಬಳಕೆಯ ಕಡಿವಾಣ ವಿದ್ಯಾರ್ಥಿಗಳಲ್ಲಿ ಜಾಗೃತಿ

ಕಲಬುರಗಿ:- ಪ್ಲಾಸ್ಟಿಕ್ ಬಳಕೆಯ ಮೂಲಕ ಕಡಿವಾಣ ಹೇರುವ ಪರಿಸರದ ಸುಸ್ಥಿರ ಅಭಿವೃದ್ಧಿ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಕರುಣೇಶ್ವರ ನಗರದ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯಲ್ಲಿ ಎರಡು...

ಕಲ್ಬುರ್ಗಿ ಯಲ್ಲಿ 2ನೇ ಪಿಟ್ ಲೈನ್ ಸ್ಥಾಪನೆಗೆ ಟೆಂಡರ್ ಆಹ್ವಾನ

ಕಲ್ಬುರ್ಗಿ ಯಲ್ಲಿ 2ನೇ ಪಿಟ್ ಲೈನ್ ಸ್ಥಾಪನೆಗೆ ಟೆಂಡರ್ ಆಹ್ವಾನ

ಕಲಬುರಗಿ:-ಸೆಂಟ್ರಲ್ ರೈಲ್ವೇಯ ಸೊಲ್ಲಾಪುರ ವಿಭಾಗವು ಎರಡನೇ ಪಿಟ್‌ಲೈನ್‌ಗೆ ಟೆಂಡರ್ ಆಹ್ವಾನಿಸಿದೆ. 10 ವರ್ಷಗಳಿಂದ ನೇನೆಗುದ್ದಿಗೆ ಬಿದ್ದಿರುವ ಪಿಟ್ ಲೈನ್ ಬೇಡಿಕೆಗೆ ಕೇಂದ್ರ ಸರ್ಕಾರ ಕಲಬುರಗಿಯಲ್ಲಿ 19.5 ಕೋಟಿ...

ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಮಾರೋಪ

ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಮಾರೋಪ

ಕಲಬುರಗಿ: -ಅಪ್ಪಾ ಪಬ್ಲಿಕ್ ಶಾಲೆಯಲ್ಲಿ 13 ನೇ ವಾರ್ಷಿಕ ಕ್ರೀಡಾಕೂಟ ಕೊನೆಗೊಂಡಿತು. ಡಿ.1 ರಂದು ಫೌಂಡೇಶನ್ ವಿಭಾಗದಿಂದ ಪ್ರಾರಂಭವಾದ ಕ್ರೀಡಾಕೂಟವು ಪ್ರಿಪರೇಟರಿ ವಿಭಾಗದ ನಂತರ ಮಾಧ್ಯಮ ಹಿರಿಯ...

KBads

ಅಪರಾಧಸುದ್ದಿ

ಆತ್ಮಹತ್ಯೆಯ ನಾಟಕವಾಡಿದ ಮಹಿಳೆಯ ಬಣ್ಣ ಬಯಲು

ಕುಮಟಾ : ಕಳೆದ ನಾಲ್ಕು ದಿನಗಳ ಹಿಂದೆ ಕುಮಟಾದ ಪಿಕ್ಅಪ್ ಬಸ್ ಸ್ಟಾಂಡ್ ಬಳಿ ತನ್ನ ಬೈಕ್ ನಿಲ್ಲಿಸಿ ಮಕ್ಕಳನ್ನು ಇಳಿಸಿ, ತನ್ನ ಗೆಳತಿಯ ಮನೆಗೆ ಹೋಗಿ...

Read more

ಜನಪ್ರಿಯ ಸುದ್ದಿ

ಹಿರಿಯ ಕಲಾವಿದ ಎಂ. ಸಿ.ರಾಜು ಅವರಿಗೆ ಬೆಳ್ಳಿ ಕಿರೀಟ ಧಾರಣೆ.ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ನಾಟಕಗಳ ಪಾತ್ರ ಅಪಾರ : ಡಾ. ಭೇರ್ಯ ರಾಮಕುಮಾರ್

ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ನಾಟಕಗಳ ಪಾತ್ರ ಅತ್ಯಂತ ಮಹತ್ವಪೂರ್ಣವಾದುದು ಎಂದು ಸಾಹಿತಿ ಡಾ. ಭೇರ್ಯ ರಾಮಕುಮಾರ್ ನುಡಿದರು. ಹಾಸನದ ಕಲಾಮಂದಿರದಲ್ಲಿ ಹಿರಿಯ ಸಮಾಜಸೇವಕ ಹಾಗೂ ರಂಗ ಕಲಾವಿದರಾದ...

Read more

ಚಿತ್ರಕಲಾ ಸ್ಪರ್ಧೆಯಲ್ಲಿ ವಿಕಾಸ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿಗಳ ಸಾಧನೆ

ಕಲಬುರಗಿ:- ಸೆಂಟ್ರಲ್ ಪವರ್ ರಿಸರ್ಚ್ ಇನ್‍ಸ್ಟಿಟ್ಯೂಟ್ (ಸಿಪಿಆರ್‍ಐ) ನ್ಯೂ ದೆಹಲಿ ರವರು ಏರ್ಪಡಿಸಿ ರಾಷ್ಟ್ರ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಲಬುರಗಿ ನಗರದ ವಿಕಾಸ ಇಂಗ್ಲಿಷ್ ಮೀಡಿಯಂ ಶಾಲೆಯ...

Read more

ಪಂಡಿತ್ ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ವೈದ್ಯಾಧಿಕಾರಿಗಳ ದಿನಾಚರಣೆ..

ಕಲಬುರಗಿ ಜಿಲ್ಲಾ ಪಂಡಿತ ರಂಗ ಮಂದಿರದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಹಾಗೂ ವೈದ್ಯಾಧಿಕಾರಿಗಳ ದಿನಾಚರಣೆಯನ್ನು ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಕಲಬುರಗಿ ರವರ ವತಿಯಿಂದ ನಡೆದ...

Read more

ಇತ್ತಿಚಿನ ಸುದ್ಧಿಗಳು

ಟೆಕ್ವಾoಡೋ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಪ್ರಮಾಣ ಪತ್ರ ಪಡೆದ ಬೇತಲ್ ಕಾಲೇಜಿನ ಕ್ರೀಡಾಪಟುಗಳು

ಟೆಕ್ವಾoಡೋ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಪ್ರಮಾಣ ಪತ್ರ ಪಡೆದ ಬೇತಲ್ ಕಾಲೇಜಿನ ಕ್ರೀಡಾಪಟುಗಳು

ಗಂಗಾವತಿ:- ಇತ್ತೀಚಿಗೆ ತುಮಕೂರು ಜಿಲ್ಲೆಯ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಾಲೆ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಟೆಕ್ವಾoಡೋ...

ಪ್ಲಾಸ್ಟಿಕ್ ಬಳಕೆಯ ಕಡಿವಾಣ  ವಿದ್ಯಾರ್ಥಿಗಳಲ್ಲಿ ಜಾಗೃತಿ

ಪ್ಲಾಸ್ಟಿಕ್ ಬಳಕೆಯ ಕಡಿವಾಣ ವಿದ್ಯಾರ್ಥಿಗಳಲ್ಲಿ ಜಾಗೃತಿ

ಕಲಬುರಗಿ:- ಪ್ಲಾಸ್ಟಿಕ್ ಬಳಕೆಯ ಮೂಲಕ ಕಡಿವಾಣ ಹೇರುವ ಪರಿಸರದ ಸುಸ್ಥಿರ ಅಭಿವೃದ್ಧಿ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಕರುಣೇಶ್ವರ ನಗರದ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯಲ್ಲಿ ಎರಡು...

ಕಲ್ಬುರ್ಗಿ ಯಲ್ಲಿ 2ನೇ ಪಿಟ್ ಲೈನ್ ಸ್ಥಾಪನೆಗೆ ಟೆಂಡರ್ ಆಹ್ವಾನ

ಕಲ್ಬುರ್ಗಿ ಯಲ್ಲಿ 2ನೇ ಪಿಟ್ ಲೈನ್ ಸ್ಥಾಪನೆಗೆ ಟೆಂಡರ್ ಆಹ್ವಾನ

ಕಲಬುರಗಿ:-ಸೆಂಟ್ರಲ್ ರೈಲ್ವೇಯ ಸೊಲ್ಲಾಪುರ ವಿಭಾಗವು ಎರಡನೇ ಪಿಟ್‌ಲೈನ್‌ಗೆ ಟೆಂಡರ್ ಆಹ್ವಾನಿಸಿದೆ. 10 ವರ್ಷಗಳಿಂದ ನೇನೆಗುದ್ದಿಗೆ ಬಿದ್ದಿರುವ ಪಿಟ್ ಲೈನ್ ಬೇಡಿಕೆಗೆ ಕೇಂದ್ರ ಸರ್ಕಾರ ಕಲಬುರಗಿಯಲ್ಲಿ 19.5 ಕೋಟಿ...

ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಮಾರೋಪ

ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಮಾರೋಪ

ಕಲಬುರಗಿ: -ಅಪ್ಪಾ ಪಬ್ಲಿಕ್ ಶಾಲೆಯಲ್ಲಿ 13 ನೇ ವಾರ್ಷಿಕ ಕ್ರೀಡಾಕೂಟ ಕೊನೆಗೊಂಡಿತು. ಡಿ.1 ರಂದು ಫೌಂಡೇಶನ್ ವಿಭಾಗದಿಂದ ಪ್ರಾರಂಭವಾದ ಕ್ರೀಡಾಕೂಟವು ಪ್ರಿಪರೇಟರಿ ವಿಭಾಗದ ನಂತರ ಮಾಧ್ಯಮ ಹಿರಿಯ...

ಹಬ್ಬ-ಹರಿದಿನಗಳು

ಕರ್ನಾಟಕ ಚುನಾವಣೆ-2023

ಅಪಘಾತ

ಪ್ರಮುಖ ಸುದ್ದಿಗಳು

ರಾಜಕೀಯ

ಮೂರು ರಾಜ್ಯದಲ್ಲಿ ಬಿಜೆಪಿಯ ಅಭೂತಪೂರ್ವ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ಮಂಡಳದಿಂದ ವಿಜಯೋತ್ಸವ

ಮೂರು ರಾಜ್ಯದಲ್ಲಿ ಬಿಜೆಪಿಯ ಅಭೂತಪೂರ್ವ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ಮಂಡಳದಿಂದ ವಿಜಯೋತ್ಸವ

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆಯಲ್ಲಿ ಕುಮಟಾ ಮಂಡಲ ಬಿಜೆಪಿ ವತಿಯಿಂದ ಗಿಬ್ ಸರ್ಕಲ್ ನಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು.ಈ ಸಂಧರ್ಭದಲ್ಲಿ ಶಾಸಕರಾದ ದಿನಕರ್ ಶೆಟ್ಟಿ,ಜಿಲ್ಲಾಧ್ಯಕ್ಷರಾದ ವೆಂಕಟೇಶ್...

ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ಮನವಿ ಪತ್ರ ಸಲ್ಲಿಸಿದ ಡಿಸಿಸಿ ಉಪಾಧ್ಯಕ್ಷ ಆರ್. ಎಚ್.ನಾಯ್ಕ

ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ಮನವಿ ಪತ್ರ ಸಲ್ಲಿಸಿದ ಡಿಸಿಸಿ ಉಪಾಧ್ಯಕ್ಷ ಆರ್. ಎಚ್.ನಾಯ್ಕ

34 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿರುವದನ್ನು ಪರಿಗಣಿಸಿ ಮುಂಬರುವ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಡಿಸಿಸಿ ಉಪಾಧ್ಯಕ್ಷ ಆರ್. ಎಚ್.ನಾಯ್ಕ,ಕಾಗಾಲ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿಗಳು,ಮೀನುಗಾರಿಕೆ,...

ವಿಜಯೇಂದ್ರ ಆಯ್ಕೆಯಿಂದ ಬಿಜೆಪಿಗೆ ಆನೆಬಲ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಹರ್ಷ

ವಿಜಯೇಂದ್ರ ಆಯ್ಕೆಯಿಂದ ಬಿಜೆಪಿಗೆ ಆನೆಬಲ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಹರ್ಷ

ಕಲಬುರಗಿ:- ರಾಜ್ಯ ಬಿಜೆಪಿ ಸಾರಥ್ಯವನ್ನು ಬಿ.ವೈ ವಿಜಯೇಂದ್ರ ಅಣ್ಣ ಅವರಿಗೆ ನೀಡಿರುವುದನ್ನು ಚಿತ್ತಾಪುರ ತಾಲೂಕಿನ ಬಿಜೆಪಿ ಮುಖಂಡ ಡಾ. ಮಲ್ಲಿಕಾರ್ಜುನ ಬಿ. ಹಡಪದ ಅವರು ಸ್ವಾಗತಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಬಿಜೆಪಿ ಸರಿಯಾದ...

ಮಾಜಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಮ್ಮ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣ ಏನು ಎಂಬುದು ಅವಲೋಕನ ಮಾಡಿಕೊಳ್ಳಲಿ ಡಿಸಿಸಿ ಉಪಾಧ್ಯಕ್ಷ ಆರ್ ಎಚ್ ನಾಯ್ಕ್

ಮಾಜಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಮ್ಮ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣ ಏನು ಎಂಬುದು ಅವಲೋಕನ ಮಾಡಿಕೊಳ್ಳಲಿ ಡಿಸಿಸಿ ಉಪಾಧ್ಯಕ್ಷ ಆರ್ ಎಚ್ ನಾಯ್ಕ್

ಕಾರವಾರ:ಮಾಜಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಮ್ಮ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣ ಏನು ಎಂಬುದು ಅವಲೋಕನ ಮಾಡಿಕೊಳ್ಳಲಿ ಡಿಸಿಸಿ ಉಪಾಧ್ಯಕ್ಷ ಆರ್ ಎಚ್ ನಾಯ್ಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ...

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಗಟ್ಟಿಸಿಕೊಳ್ಳಲು ಪ್ರಭಾವಿ ನಾಯಕನ ಭೇಟಿಯಾದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಗಟ್ಟಿಸಿಕೊಳ್ಳಲು ಪ್ರಭಾವಿ ನಾಯಕನ ಭೇಟಿಯಾದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಟಿಕೆಟ್ ಗಟ್ಟಿಸಿಕೊಳ್ಳಲು ರಾಜ್ಯ ನಾಯಕರ ಭೇಟಿಯಾಗಿ ಲೋಕಸಭಾ ಟಿಕೆಟ್ ಗಾಗಿ ಬೇಡಿಕೆ ಇಟ್ಟಿರುವ ಮಾಹಿತಿ ಲಭ್ಯವಾಗಿದೆ. ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ನಿವಾಸದಲ್ಲಿ ಭೇಟಿಯಾಗಿ ರಾಜಕೀಯದ...

ಬಿ.ಕೆ.ಹರಿಪ್ರಸಾದ ಅವರಿಗೆ ಸಚಿವ ಸ್ಥಾನ ನೀಡಲು ಕರ್ನಾಟಕ ರಾಜ್ಯ ಮುಸ್ಲಿಂ ಯೂನಿಟಿ ಆಗ್ರಹ

ಬಿ.ಕೆ.ಹರಿಪ್ರಸಾದ ಅವರಿಗೆ ಸಚಿವ ಸ್ಥಾನ ನೀಡಲು ಕರ್ನಾಟಕ ರಾಜ್ಯ ಮುಸ್ಲಿಂ ಯೂನಿಟಿ ಆಗ್ರಹ

ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ 49 ವರ್ಷಗಳ ರಾಜಕೀಯ ಅನುಭವ ಇರುವ ಬಿ.ಕೆ.ಹರಿಪ್ರಸಾದ ಅವರಿಗೆ ಸಚಿವ ಸ್ಥಾನ ನೀಡಲು ಕರ್ನಾಟಕ ರಾಜ್ಯ ಮುಸ್ಲಿಂ ಯೂನಿಟಿ ಆಗ್ರಹ ಬೆಂಗಳೂರು:- ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾದ ಬಿ.ಕೆ.ಹರಿಪ್ರಸಾದ್‌...

ರಾಜ್ಯದಲ್ಲಿ ಕಂಡಿಷನ್ ಇಲ್ಲದೆ ವಿವಿಧ ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಕಂಡಿಷನ್ ಇಲ್ಲದೆ ವಿವಿಧ ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಮಹಾನಗರ ಬಿಜೆಪಿ ಘಟಕಗಳ ವತಿಯಿಂದ “ಸ್ವಾತಂತ್ರ್ಯ...

ಅಧಿಕಾರ ಕಳೆದುಕೊಂಡ ಬಳಿಕ ಬಿಜೆಪಿಯವರ ಮನಸ್ಥಿತಿ ಸರಿ ಇಲ್ಲ- ಸಚಿವ ಮಂಕಾಳ ಎಸ್ ವೈದ್ಯ

ಅಧಿಕಾರ ಕಳೆದುಕೊಂಡ ಬಳಿಕ ಬಿಜೆಪಿಯವರ ಮನಸ್ಥಿತಿ ಸರಿ ಇಲ್ಲ- ಸಚಿವ ಮಂಕಾಳ ಎಸ್ ವೈದ್ಯ

ಕಾರವಾರ- ‘ಅಧಿಕಾರ ಕಳೆದುಕೊಂಡ ಬಳಿಕ ಬಿಜೆಪಿಯವರ ಮನಸ್ಥಿತಿ ಸರಿ ಇಲ್ಲ. ದಿನಕ್ಕೆ ಒಮ್ಮೆಯಾದರೂ ದೇವಸ್ಥಾನಕ್ಕೆ ಹೋಗಿ ಬಂದರೆ ಅವರ ಮನಸ್ಥಿತಿ ಸುಧಾರಿಸಬಹುದು’ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ....

ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವರೆಗೆ ವಿಶ್ರಮಿಸುವುದಿಲ್ಲ: ಕೆ.ಎಸ್.ಈಶ್ವರಪ್ಪ

ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ವರೆಗೆ ವಿಶ್ರಮಿಸುವುದಿಲ್ಲ: ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ವರೆಗೆ ವಿಶ್ರಮಿಸುವುದಿಲ್ಲ ಎಂದು ರಾಜ್ಯದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ...

ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲೆ ಮತ್ತು ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ 

ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲೆ ಮತ್ತು ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ 

ಬೆಳಗಾವಿ ೨೫ : ದಿನಾಂಕ ೨೫.೦೬.೨೦೨೩ ರ ರವಿವಾರದಂದು ಬೆಳಗಾವಿ ನಗರದ ಗಾಂಧಿ ಭವನದಲ್ಲಿ ನಮ್ಮ ನೆಚ್ಚಿನ ಭಾರತದ ಪ್ರಧಾನ ಮಂತ್ರಿಗಳಾದ ಶ್ರೀ. ನರೇಂದ್ರ ಮೋದಿಜಿ ರವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ೯ ವರ್ಷ...

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಹಿರಿಯರಿಗೆ ಪುಷ್ಪನಮನ

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಹಿರಿಯರಿಗೆ ಪುಷ್ಪನಮನ

ಬೆಂಗಳೂರು: ನಗರದ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷದ ಹಿರಿಯರಿಗೆ ಗೌರವ ನಮನ ಸಲ್ಲಿಸಲಾಯಿತು. ದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನ...

ಕಾಲುವೆಯ ಅವ್ಯವಸ್ಥೆ

ಕಾಲುವೆಯ ಅವ್ಯವಸ್ಥೆ

ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ನೀರು ಹರಿಯುವ ಕಾಲುವೆ ತುಂಬಾ ಅದೇಗೆಟ್ಟುಹೋಗಿದೆ ಮಳೆಯಗಾಲ ಬಂತೆಂದರೆ ನೀರು ಹರಿಯುವ ಕಾಲುವೆ ತುಂಬಿಕೊಂಡು ಮನೆಯ ಒಳಗೆ ನೀರು ನುಗ್ಗಿ ಅವಾಂತರವಾಗುತ್ತದೆ....

ನಕಲಿ ಬೀಜ ಮಾರಾಟ ತಡೆಯಬೇಕು

ನಕಲಿ ಬೀಜ ಮಾರಾಟ ತಡೆಯಬೇಕು

ಯಾದಗಿರಿ :ಜಿಲ್ಲೆಯಾ ಶಹಾಪೂರ್ ತಾಲ್ಲೂಕಿ ನಲ್ಲಿ ಮುಂಗಾರು ಬೆತ್ತನಗೆ ರೈತರು ಸಜ್ಜಾಗಿದ್ದಾರೆ ಬೀಜ ರಸಗೊಬ್ಬರ ಹಾಗೂ ಇನ್ನಿತರ ಕೃಷಿ ಸಾಮಗ್ರಿ ಖರೀದಿಸುತ್ತಿದ್ದಾರೆ ಆದರೆ ಅಂಗಡಿ ಮಾಲೀಕರು ಬಿಳಿ ಹಾಳೆಯಾ ಮೇಲೆ ರಸೀದಿ ನೀಡುತ್ತಿದ್ದಾರೆ ಎಂದು ನಮ್ಮ...

ಕಾಂಗ್ರೇಸ್ ಟಿಕೇಟ್‌ಗಾಗಿ ಹೋರಾಟಗಾರ ರವೀಂದ್ರ ನಾಯ್ಕ ಸ್ಫರ್ಧೇ.

ಕಾಂಗ್ರೇಸ್ ಟಿಕೇಟ್‌ಗಾಗಿ ಹೋರಾಟಗಾರ ರವೀಂದ್ರ ನಾಯ್ಕ ಸ್ಫರ್ಧೇ.

ಲೋಕಸಭಾ ಚುನಾವಣೆ- ೨೦೨೪ ; ಕಾಂಗ್ರೇಸ್ ಟಿಕೇಟ್‌ಗಾಗಿ ಹೋರಾಟಗಾರ ರವೀಂದ್ರ ನಾಯ್ಕ ಸ್ಫರ್ಧೇ. ಭಟ್ಕಳ: ಇತ್ತಿಚಿಗಷ್ಟೇ ವಿಧಾನಸಭೆ ಚುನಾವಣೆ ಪಲಿತಾಂಶದಿAದ ಕಾಂಗ್ರೇಸ್ ಆಡಳಿತಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದಿಂದ...

ಜನಪ್ರಿಯತೆಯ ಜನ ನಾಯಕ ಸಿದ್ಧರಾಮಯ್ಯನವರು.

ಜನಪ್ರಿಯತೆಯ ಜನ ನಾಯಕ ಸಿದ್ಧರಾಮಯ್ಯನವರು.

ಕನ್ನಡ ನಾಡು ಕಂಡ ಕೆಚ್ಚೆದೆಯ ನಾಯಕ, ಸಮಾಜವಾದಿ, ಹೋರಾಟಗಾರ, ಗಂಭೀರ ಸ್ವಭಾವದವರು. ಮಾತಿನಲ್ಲೇ ಚತುರತೆಯನ್ನು ತೋರುವ ಧೀರ ವ್ಯಕ್ತಿತ್ವ. ಸದಾ ಕ್ರಿಯಾಶೀಲ ಚಟುವಟಿಕೆಗಳ ಉತ್ಸಾಹಿ ನೇತಾರ, ಹೇಳಿದ್ದನ್ನು ಮಾಡುವ ಎದೆಗಾರಿಕೆಯ ಮನಸ್ಥಿತಿಯವರು. ಕನ್ನಡ ನಾಡು ನುಡಿ...

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರಾದ ಶ್ರೀಮತಿ ಮೀನಾಕ್ಷಿ ಲೇಖಿ ಎಂದು ಅವರು...

ಗ್ಯಾರಂಟಿ ಜಾರಿ ಮಾಡದೆ ಇರುವುದು ಜನರಿಗೆ ಮಾಡಿದ ದೊಡ್ಡ ಅಪಮಾನ: ಆರ್.ಅಶೋಕ್

ಗ್ಯಾರಂಟಿ ಜಾರಿ ಮಾಡದೆ ಇರುವುದು ಜನರಿಗೆ ಮಾಡಿದ ದೊಡ್ಡ ಅಪಮಾನ: ಆರ್.ಅಶೋಕ್

ಬೆಂಗಳೂರು: ಬಿಜೆಪಿ ವಿರೋಧ ಪಕ್ಷವಾಗಿ ಜನರ ಭಾವನೆಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಹೊಸ ಸರಕಾರ ಬಂದಿದೆ. ಮಂತ್ರಿಕಾರ್ಡ್ ಯಾರ್ಯಾರಿಗೆ ಗ್ಯಾರಂಟಿ ಎಂದು ಗೊತ್ತಿಲ್ಲ. ಇದೊಂದು ಡಬಲ್ ಸ್ಟೇರಿಂಗ್ ಸರಕಾರ ಎಂದು ರಾಜ್ಯದ ಮಾಜಿ...

ಬಿಜೆಪಿ ರೈತ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ: ಲೋಕಸಭಾ ಚುನಾವಣೆಗೆ ಪಕ್ಷ ಸಜ್ಜುಗೊಳಿಸಲು ನಿರ್ಧಾರ

ಬಿಜೆಪಿ ರೈತ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ: ಲೋಕಸಭಾ ಚುನಾವಣೆಗೆ ಪಕ್ಷ ಸಜ್ಜುಗೊಳಿಸಲು ನಿರ್ಧಾರ

ಬೆಂಗಳೂರು: ಬಿಜೆಪಿ ಕರ್ನಾಟಕ ರೈತ ಮೋರ್ಚಾ ವತಿಯಿಂದ ಅವಲೋಕನ ಸಭೆಯನ್ನು ಬೆಂಗಳೂರಿನ ಈಡನ್ ಪಾರ್ಕ್ ಹೋಟೆಲ್‍ನಲ್ಲಿ ಇಂದು ಆಯೋಜಿಸಲಾಯಿತು. ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ಈ ಸಭೆಯ ನೇತೃತ್ವ ವಹಿಸಿದ್ದರು. ರಾಜ್ಯ ಪದಾಧಿಕಾರಿಗಳಿಂದ ವಿಭಾಗವಾರು...

ಭಟ್ಕಳ ಪಿ.ಎಲ್.ಡಿ ಬ್ಯಾಂಕ್ ಸೂಪರ್ ಸೀಡ್ – ಬ್ಯಾಂಕ್ ಅಧ್ಯಕ್ಷ , ಮಾಜಿ ಶಾಸಕ ಸುನೀಲ ನಾಯ್ಕ ಸೇರಿ ಎಲ್ಲ ನಿರ್ದೇಶಕರ  ಸ್ಥಾನ ರದ್ದು

ಭಟ್ಕಳ ಪಿ.ಎಲ್.ಡಿ ಬ್ಯಾಂಕ್ ಸೂಪರ್ ಸೀಡ್ – ಬ್ಯಾಂಕ್ ಅಧ್ಯಕ್ಷ , ಮಾಜಿ ಶಾಸಕ ಸುನೀಲ ನಾಯ್ಕ ಸೇರಿ ಎಲ್ಲ ನಿರ್ದೇಶಕರ  ಸ್ಥಾನ ರದ್ದು

ಭಟ್ಕಳ- ಇಲ್ಲಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ (ಪಿಎಲ್‌ಡಿ) ಯಲ್ಲಿ ಅಕ್ರಮವಾಗಿ ೨೪ ಸಿಬ್ಬಂದಿ ನೇಮಕಾತಿ ನಡೆಸಿದ್ದು, ಕರ್ನಾಟಕ ಸಹಕಾರ ಸಂಘಗಳ ನಿಯಮ ಉಲ್ಲಂಘನೆ ಸ್ಪಷ್ಟವಾಗಿ ಕಂಡು ಬಂದ ಹಿನ್ನಲೆಯಲ್ಲಿ ಸಹಕಾರ...

ಶರಣಬಸಪ್ಪಗೌಡ ದರ್ಶನಾಪುರ್ ಅವರಿಗೆ ಪ್ರಸ್ತುತ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು

ಶರಣಬಸಪ್ಪಗೌಡ ದರ್ಶನಾಪುರ್ ಅವರಿಗೆ ಪ್ರಸ್ತುತ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು

ಶಹಾಪುರ್: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಬಹುಮತದಿಂದ ಚುನಾಯಿತರಾದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ್ ಅವರಿಗೆ ಪ್ರಸ್ತುತ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಶ್ರೀ ಭಾಗ್ಯವಂತಿ ದೇವಿ ಪೂಜಾರಿ ಸಿದ್ದಪ್ಪ ಪೂಜಾರಿ ಮನವಿ ಮಾಡಿದ್ದಾರೆ ದರ್ಶನಾಪೂರ್ ಅವರು...

ವಿಶೇಷ ಪೂಜೆ ಸಲ್ಲಿಸಿದ ಶ್ರೀ ಅಪ್ಪಾಜಿ ನಾಡಗೌಡರ ಮಹಿಳಾ ಅಭಿಮಾನಿಗಳು

ವಿಶೇಷ ಪೂಜೆ ಸಲ್ಲಿಸಿದ ಶ್ರೀ ಅಪ್ಪಾಜಿ ನಾಡಗೌಡರ ಮಹಿಳಾ ಅಭಿಮಾನಿಗಳು

ಮುದ್ದೇಬಿಹಾಳದಲ್ಲಿ ಶಾಸಕರಾದ ಶ್ರೀ ಅಪ್ಪಾಜಿ ನಾಡಗೌಡರಿಗೆ ಸಂಪುಟದಲ್ಲಿ ಉನ್ನತ ಸ್ಥಾನ ಸಿಗಲೆಂದು ಗ್ರಾಮ ದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷರಾದ ಪ್ರತಿಭಾ ಅಂಗಡಗೇರಿ ಹಾಗೂ ಮಹಿಳಾ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಶೋಭಾ...

ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣ: ನಳಿನ್‍ಕುಮಾರ್ ಕಟೀಲ್

ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಸಂವಿಧಾನಶಿಲ್ಪಿ, ಬಾಬಾಸಾಹೇಬ ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು. ಹೊಸಕೋಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ...

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ  ಜಯಗಳಿಸಿದ  ಮಂಕಾಳ ವೈದ್ಯರು

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಜಯಗಳಿಸಿದ ಮಂಕಾಳ ವೈದ್ಯರು

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ 32, 671 ದಾಖಲೆ ಮತಗಳಿಂದ ಅಂತರದಿಂದ ಜಯಗಳಿಸಿ ಇತಿಹಾಸ ನಿರ್ಮಿಸಿದ ಕಾಂಗ್ರೆಸ್ ಪಕ್ಷದ ಶ್ರೀ ಮಂಕಾಳ ಎಸ್ ವೈದ್ಯ ಭಟ್ಕಳ-ಭಟ್ಕಳ ಹೊನ್ನಾವರ ವಿಧಾನ ಸಭಾ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಬ್ಯರ್ಥಿ ಮಂಕಾಳು...

ಸೋಲಿನ ಹೊಣೆ ಹೊರುತ್ತೇನೆ: ನಳಿನ್‍ಕುಮಾರ್ ಕಟೀಲ್

ಸೋಲಿನ ಹೊಣೆ ಹೊರುತ್ತೇನೆ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದ ಅಸೆಂಬ್ಲಿ ಚುನಾವಣಾ ಫಲಿತಾಂಶ ಅನಿರೀಕ್ಷಿತ. ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯಾಧ್ಯಕ್ಷನಾಗಿ ಸೋಲಿನ ಹೊಣೆ ಹೊರುತ್ತೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯÀಲ್ಲಿ ಇಂದು...

ಡಿ ಕೆ ಶಿವಕುಮಾರ್ ದಾಖಲೆ ಗೆಲುವು

ಡಿ ಕೆ ಶಿವಕುಮಾರ್ ದಾಖಲೆ ಗೆಲುವು

ಕರ್ನಾಟಕ ಚುನಾವಣೆಯಲ್ಲಿ ಮಹತ್ವದ ಕ್ಷೇತ್ರಗಳಲ್ಲಿ ಒಂದಾದ ಕನಕಪುರವು ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದೆ. ಅದರಲ್ಲಿಯೂ ಡಿ.ಕೆ.ಶಿ ಯನ್ನು ಕಟ್ಟಿಹಾಕಲು ಆರ್ ಅಶೋಕರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದು ಈ ಕ್ಷೇತ್ರವು ಇನ್ನಷ್ಟು ಜಿದ್ದಾಜಿದ್ದಿಗೆ ಕಾರಣವಾಯಿತು. ಆದರೆ ಬಿಜೆಪಿಯ ಆರ್ ಅಶೋಕ್...

ಆಧುನಿಕ ಭಗೀರಥ ಎಂ.ಬಿ.ಪಾಟೀಲರಿಗೆ ಸುಲಭ ಗೆಲುವು

ಆಧುನಿಕ ಭಗೀರಥ ಎಂ.ಬಿ.ಪಾಟೀಲರಿಗೆ ಸುಲಭ ಗೆಲುವು

ಕಾಂಗ್ರೆಸಿನ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ ಪಾಟೀಲ್ ಕ್ಷೇತ್ರವಾದ ಬಬಲೇಶ್ವರವು ನೇರ ನೇರ ಕ್ಷೇತ್ರವಾಗಿತ್ತು .ಬಿಜೆಪಿಯ ವಿಜುಗೌಡ ಅವಕಾಶಕ್ಕಾಗಿ ಕಣ್ಣೀರು ಸುರಿಸುತ್ತಾ ಮತಕೇಳುತ್ತಾ ಕ್ಷೇತÀ್ರದ ಜನತೆಯನ್ನು ತನ್ನತ್ತ ಸೆಳೆಯುವಲ್ಲಿ ಸೋತಿದ್ದಾರೆ. ಈ ಭಾಗಕ್ಕೆ ಶಾಶ್ವತ ನೀರಾವರಿ...

ಇತ್ತಿಚಿನ ಸುದ್ಧಿಗಳು

No Content Available

Pin It on Pinterest