72,342 total views

ಪ್ರಮುಖ ಸುದ್ದಿಗಳು

ರಾಜಕೀಯ

ಜನಪ್ರಿಯತೆಯ ಜನ ನಾಯಕ ಸಿದ್ಧರಾಮಯ್ಯನವರು.

ಜನಪ್ರಿಯತೆಯ ಜನ ನಾಯಕ ಸಿದ್ಧರಾಮಯ್ಯನವರು.

ಕನ್ನಡ ನಾಡು ಕಂಡ ಕೆಚ್ಚೆದೆಯ ನಾಯಕ, ಸಮಾಜವಾದಿ, ಹೋರಾಟಗಾರ, ಗಂಭೀರ ಸ್ವಭಾವದವರು. ಮಾತಿನಲ್ಲೇ ಚತುರತೆಯನ್ನು ತೋರುವ ಧೀರ ವ್ಯಕ್ತಿತ್ವ. ಸದಾ ಕ್ರಿಯಾಶೀಲ ಚಟುವಟಿಕೆಗಳ ಉತ್ಸಾಹಿ ನೇತಾರ, ಹೇಳಿದ್ದನ್ನು...

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ...

ಗ್ಯಾರಂಟಿ ಜಾರಿ ಮಾಡದೆ ಇರುವುದು ಜನರಿಗೆ ಮಾಡಿದ ದೊಡ್ಡ ಅಪಮಾನ: ಆರ್.ಅಶೋಕ್

ಗ್ಯಾರಂಟಿ ಜಾರಿ ಮಾಡದೆ ಇರುವುದು ಜನರಿಗೆ ಮಾಡಿದ ದೊಡ್ಡ ಅಪಮಾನ: ಆರ್.ಅಶೋಕ್

ಬೆಂಗಳೂರು: ಬಿಜೆಪಿ ವಿರೋಧ ಪಕ್ಷವಾಗಿ ಜನರ ಭಾವನೆಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಹೊಸ ಸರಕಾರ ಬಂದಿದೆ. ಮಂತ್ರಿಕಾರ್ಡ್ ಯಾರ್ಯಾರಿಗೆ ಗ್ಯಾರಂಟಿ ಎಂದು ಗೊತ್ತಿಲ್ಲ. ಇದೊಂದು...

ಬಿಜೆಪಿ ರೈತ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ: ಲೋಕಸಭಾ ಚುನಾವಣೆಗೆ ಪಕ್ಷ ಸಜ್ಜುಗೊಳಿಸಲು ನಿರ್ಧಾರ

ಬಿಜೆಪಿ ರೈತ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ: ಲೋಕಸಭಾ ಚುನಾವಣೆಗೆ ಪಕ್ಷ ಸಜ್ಜುಗೊಳಿಸಲು ನಿರ್ಧಾರ

ಬೆಂಗಳೂರು: ಬಿಜೆಪಿ ಕರ್ನಾಟಕ ರೈತ ಮೋರ್ಚಾ ವತಿಯಿಂದ ಅವಲೋಕನ ಸಭೆಯನ್ನು ಬೆಂಗಳೂರಿನ ಈಡನ್ ಪಾರ್ಕ್ ಹೋಟೆಲ್‍ನಲ್ಲಿ ಇಂದು ಆಯೋಜಿಸಲಾಯಿತು. ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ಈ...

ರಾಜ್ಯ

ಕ್ರೀಡೆ

ತಂತ್ರಜ್ಞಾನ

ವಿಶ್ವ ದೂರದರ್ಶನ ದಿನದ ಬಗ್ಗೆ ಮಾಹಿತಿ (ಕರ್ನಾಟಕ ದಲ್ಲಿ ದೂರದರ್ಶನದ ಇತಿಹಾಸ )

1977ರಲ್ಲಿ ಭಾರತದ ದೂರದರ್ಶನ ನಕ್ಷೆಯಲ್ಲಿ ಕರ್ನಾಟಕ ಮಿಂಚಲು ಆರಂಭಿಸಿತು. ಇದೇ ವರ್ಷ ಸೆಪ್ಟೆಂಬರ್ 3ರಂದು ಕಲ್ಬುಗಿ ದೂರದರ್ಶನ ಕೇಂದ್ರ ಪ್ರಸಾರ ಕಾರ್ಯ ಆರಂಭಿಸಿತು. 1981ರ ಜನವರಿ 1ನೇ...

Read more

ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ

ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೆ ಪುಷ್ಟಿ ನೀಡುವ ಹಾಗೂ ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ, ಮೈಸೂರು, ರಾಯಚೂರು...

Read more

ವಾಹನ ಚಲಾವಣೆ ತರಭೇತಿ ಉದ್ಘಾಟನೆ ಕಾರ್ಯಕ್ರಮ

ದಿನಾಂಕ ೦೫.೦೭.೨೦೨೨ ರಂದು ಹುಮನಾಬಾದ ನಗರದಲ್ಲಿರುವ ಆರ್ಬಿಟ್ ಸಂಸ್ಥೆಯ ಸಭಾಂಗಣದಲ್ಲಿ ಒಂದು ತಿಂಗಳ “ವಾಹನ ಚಲಾವಣೆ ತರಭೇತಿ ಉದ್ಘಾಟನೆ” ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತ್ತು. ಈ ಕಾರ್ಯಕ್ರಮದಲ್ಲಿ ಆರ್ಬಿಟ್ ಸಂಸ್ಥೆಯ...

Read more

ಆರೋಗ್ಯ

ಸಹೃದಯದಿಂದ ರಕ್ತದಾನ ಮಾಡಿ: ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ

ಶಿಡ್ಲಘಟ್ಟ: ರಕ್ತದಾನವೇ ಎಲ್ಲಕ್ಕಿಂತ ಶೇಷ್ಠವಾದ ದಾನ ಎಂದು ಭಾವಿಸಿ ಇಂದು ದಿಬ್ಬೂರಹಳ್ಳಿ ಗ್ರಾಮದಲ್ಲಿ ರಕ್ತದಾನ ಶಿಬಿರಗಳನ್ನು ಹಮ್ಮಿಕೊಂಡು, ರಕ್ತ ಸಂಗ್ರಹಿಸಿ ಅದನ್ನು ಅಗತ್ಯವಿರುವ ಜನರಿಗೆ ನೀಡಿ ಅವರ...

Read more

ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಅಪಘಾತದ ಅಣಕು ಪ್ರದರ್ಶನ

ಕಲಬುರಗಿ- ರೈಲ್ವೆ ಅಪಘಾತವಾದ ಸಂದರ್ಭದಲ್ಲಿ ಎನ್.ಡಿ.ಆರ್.ಎಫ್, ಅಗ್ನಿಶಾಮಕ, ಅಂಬುಲೆನ್ಸ್, ರೈಲ್ವೆ ಸಿಬ್ಬಂದಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸಲು ನಗರದ ರೈಲ್ವೆ ನಿಲ್ದಾಣದಲ್ಲಿ ಇಂದು ರೈಲ್ವೆ...

Read more

ಶಿಕ್ಷಣ

ಕಲಬುರಗಿ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್ ವಿತರಣೆ

ಕಲಬುರಗಿ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್ ವಿತರಣೆ

ಕಲಬುರಗಿ :- ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆ ವತಿಯಿಂದ ಕಲಬುರಗಿ ಜಿಲ್ಲೆಯ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್‌ಗಳನ್ನು ಭಾರತೀಯ ರೆಡ್‌ ಕ್ರಾಸ್‌...

ಸೀತನೂರಿನಿಂದ ಕಲಬುರಗಿಗೆ ನೃಪತುಂಗ ನಗರ ಸಾರಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಸೀತನೂರಿನಿಂದ ಕಲಬುರಗಿಗೆ ನೃಪತುಂಗ ನಗರ ಸಾರಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ- ತಾಲ್ಲೂಕಿನ ಸೀತನೂರು ಗ್ರಾಮದಿಂದ ನಗರಕ್ಕೆ ನೃಪತುಂಗ ನಗರ ಸಾರಿಗೆ ಬಸ್ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ...

ಕಲಬುರಗಿ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್ ವಿತರಣೆ

ಕಲಬುರಗಿ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್ ವಿತರಣೆ

ಕಲಬುರಗಿ :- ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆ ವತಿಯಿಂದ ಕಲಬುರಗಿ ಜಿಲ್ಲೆಯ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್‌ಗಳನ್ನು ಭಾರತೀಯ ರೆಡ್‌ ಕ್ರಾಸ್‌...

ಸೀತನೂರಿನಿಂದ ಕಲಬುರಗಿಗೆ ನೃಪತುಂಗ ನಗರ ಸಾರಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಸೀತನೂರಿನಿಂದ ಕಲಬುರಗಿಗೆ ನೃಪತುಂಗ ನಗರ ಸಾರಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ- ತಾಲ್ಲೂಕಿನ ಸೀತನೂರು ಗ್ರಾಮದಿಂದ ನಗರಕ್ಕೆ ನೃಪತುಂಗ ನಗರ ಸಾರಿಗೆ ಬಸ್ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ...

KBads

ಅಪರಾಧಸುದ್ದಿ

ಜನಪ್ರಿಯ ಸುದ್ದಿ

೫ ಗ್ಯಾರಂಟಿಗೆ ಸಂಪುಟ ಅಸ್ತು

ಬೆಂಗಳೂರು ಜೂನ್ - 02 ,ರಾಜ್ಯ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷ ನೀಡಿದ್ದ ೫ ಗ್ಯಾರಂಟಿಗಳ ಭರವಸೆಯನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜಾರಿಗೆ...

Read more

ಜನಪ್ರಿಯತೆಯ ಜನ ನಾಯಕ ಸಿದ್ಧರಾಮಯ್ಯನವರು.

ಕನ್ನಡ ನಾಡು ಕಂಡ ಕೆಚ್ಚೆದೆಯ ನಾಯಕ, ಸಮಾಜವಾದಿ, ಹೋರಾಟಗಾರ, ಗಂಭೀರ ಸ್ವಭಾವದವರು. ಮಾತಿನಲ್ಲೇ ಚತುರತೆಯನ್ನು ತೋರುವ ಧೀರ ವ್ಯಕ್ತಿತ್ವ. ಸದಾ ಕ್ರಿಯಾಶೀಲ ಚಟುವಟಿಕೆಗಳ ಉತ್ಸಾಹಿ ನೇತಾರ, ಹೇಳಿದ್ದನ್ನು...

Read more

ಎಮ್ ಬಿ ಹಡಪದ ಸುಗೂರ ಎನ್ ಗೇ ರಾಜ್ಯ ಮಟ್ಟದ ಸುವರ್ಣ ಸಾಧನೆ ಶ್ರೀ ಪ್ರಶಸ್ತಿ.

ಮಾತೃಭೂಮಿ ಸೇವಾ ಟ್ರಸ್ಟ್ ತುಮಕೂರು ವತಿಯಿಂದ ಡಾ. ಎಮ್ ಬಿ ಹಡಪದ ಸುಗೂರ ಎನ್ ಗೇ ರಾಜ್ಯ ಮಟ್ಟದ ಸುವರ್ಣ ಸಾಧನೆ ಶ್ರೀ ಪ್ರಶಸ್ತಿ. ಕಲಬುರಗಿ ಜಿಲ್ಲೆಯ...

Read more

ಇತ್ತಿಚಿನ ಸುದ್ಧಿಗಳು

ಕಲಬುರಗಿ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್ ವಿತರಣೆ

ಕಲಬುರಗಿ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್ ವಿತರಣೆ

ಕಲಬುರಗಿ :- ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆ ವತಿಯಿಂದ ಕಲಬುರಗಿ ಜಿಲ್ಲೆಯ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್‌ಗಳನ್ನು ಭಾರತೀಯ ರೆಡ್‌ ಕ್ರಾಸ್‌...

ಸೀತನೂರಿನಿಂದ ಕಲಬುರಗಿಗೆ ನೃಪತುಂಗ ನಗರ ಸಾರಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಸೀತನೂರಿನಿಂದ ಕಲಬುರಗಿಗೆ ನೃಪತುಂಗ ನಗರ ಸಾರಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ- ತಾಲ್ಲೂಕಿನ ಸೀತನೂರು ಗ್ರಾಮದಿಂದ ನಗರಕ್ಕೆ ನೃಪತುಂಗ ನಗರ ಸಾರಿಗೆ ಬಸ್ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ...

ಹಬ್ಬ-ಹರಿದಿನಗಳು

ಕರ್ನಾಟಕ ಚುನಾವಣೆ-2023

ಅಪಘಾತ

ಪ್ರಮುಖ ಸುದ್ದಿಗಳು

ರಾಜಕೀಯ

ಜನಪ್ರಿಯತೆಯ ಜನ ನಾಯಕ ಸಿದ್ಧರಾಮಯ್ಯನವರು.

ಜನಪ್ರಿಯತೆಯ ಜನ ನಾಯಕ ಸಿದ್ಧರಾಮಯ್ಯನವರು.

ಕನ್ನಡ ನಾಡು ಕಂಡ ಕೆಚ್ಚೆದೆಯ ನಾಯಕ, ಸಮಾಜವಾದಿ, ಹೋರಾಟಗಾರ, ಗಂಭೀರ ಸ್ವಭಾವದವರು. ಮಾತಿನಲ್ಲೇ ಚತುರತೆಯನ್ನು ತೋರುವ ಧೀರ ವ್ಯಕ್ತಿತ್ವ. ಸದಾ ಕ್ರಿಯಾಶೀಲ ಚಟುವಟಿಕೆಗಳ ಉತ್ಸಾಹಿ ನೇತಾರ, ಹೇಳಿದ್ದನ್ನು ಮಾಡುವ ಎದೆಗಾರಿಕೆಯ ಮನಸ್ಥಿತಿಯವರು. ಕನ್ನಡ ನಾಡು ನುಡಿ...

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರಾದ ಶ್ರೀಮತಿ ಮೀನಾಕ್ಷಿ ಲೇಖಿ ಎಂದು ಅವರು...

ಗ್ಯಾರಂಟಿ ಜಾರಿ ಮಾಡದೆ ಇರುವುದು ಜನರಿಗೆ ಮಾಡಿದ ದೊಡ್ಡ ಅಪಮಾನ: ಆರ್.ಅಶೋಕ್

ಗ್ಯಾರಂಟಿ ಜಾರಿ ಮಾಡದೆ ಇರುವುದು ಜನರಿಗೆ ಮಾಡಿದ ದೊಡ್ಡ ಅಪಮಾನ: ಆರ್.ಅಶೋಕ್

ಬೆಂಗಳೂರು: ಬಿಜೆಪಿ ವಿರೋಧ ಪಕ್ಷವಾಗಿ ಜನರ ಭಾವನೆಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಹೊಸ ಸರಕಾರ ಬಂದಿದೆ. ಮಂತ್ರಿಕಾರ್ಡ್ ಯಾರ್ಯಾರಿಗೆ ಗ್ಯಾರಂಟಿ ಎಂದು ಗೊತ್ತಿಲ್ಲ. ಇದೊಂದು ಡಬಲ್ ಸ್ಟೇರಿಂಗ್ ಸರಕಾರ ಎಂದು ರಾಜ್ಯದ ಮಾಜಿ...

ಬಿಜೆಪಿ ರೈತ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ: ಲೋಕಸಭಾ ಚುನಾವಣೆಗೆ ಪಕ್ಷ ಸಜ್ಜುಗೊಳಿಸಲು ನಿರ್ಧಾರ

ಬಿಜೆಪಿ ರೈತ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ: ಲೋಕಸಭಾ ಚುನಾವಣೆಗೆ ಪಕ್ಷ ಸಜ್ಜುಗೊಳಿಸಲು ನಿರ್ಧಾರ

ಬೆಂಗಳೂರು: ಬಿಜೆಪಿ ಕರ್ನಾಟಕ ರೈತ ಮೋರ್ಚಾ ವತಿಯಿಂದ ಅವಲೋಕನ ಸಭೆಯನ್ನು ಬೆಂಗಳೂರಿನ ಈಡನ್ ಪಾರ್ಕ್ ಹೋಟೆಲ್‍ನಲ್ಲಿ ಇಂದು ಆಯೋಜಿಸಲಾಯಿತು. ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ಈ ಸಭೆಯ ನೇತೃತ್ವ ವಹಿಸಿದ್ದರು. ರಾಜ್ಯ ಪದಾಧಿಕಾರಿಗಳಿಂದ ವಿಭಾಗವಾರು...

ಭಟ್ಕಳ ಪಿ.ಎಲ್.ಡಿ ಬ್ಯಾಂಕ್ ಸೂಪರ್ ಸೀಡ್ – ಬ್ಯಾಂಕ್ ಅಧ್ಯಕ್ಷ , ಮಾಜಿ ಶಾಸಕ ಸುನೀಲ ನಾಯ್ಕ ಸೇರಿ ಎಲ್ಲ ನಿರ್ದೇಶಕರ  ಸ್ಥಾನ ರದ್ದು

ಭಟ್ಕಳ ಪಿ.ಎಲ್.ಡಿ ಬ್ಯಾಂಕ್ ಸೂಪರ್ ಸೀಡ್ – ಬ್ಯಾಂಕ್ ಅಧ್ಯಕ್ಷ , ಮಾಜಿ ಶಾಸಕ ಸುನೀಲ ನಾಯ್ಕ ಸೇರಿ ಎಲ್ಲ ನಿರ್ದೇಶಕರ  ಸ್ಥಾನ ರದ್ದು

ಭಟ್ಕಳ- ಇಲ್ಲಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ (ಪಿಎಲ್‌ಡಿ) ಯಲ್ಲಿ ಅಕ್ರಮವಾಗಿ ೨೪ ಸಿಬ್ಬಂದಿ ನೇಮಕಾತಿ ನಡೆಸಿದ್ದು, ಕರ್ನಾಟಕ ಸಹಕಾರ ಸಂಘಗಳ ನಿಯಮ ಉಲ್ಲಂಘನೆ ಸ್ಪಷ್ಟವಾಗಿ ಕಂಡು ಬಂದ ಹಿನ್ನಲೆಯಲ್ಲಿ ಸಹಕಾರ...

ಶರಣಬಸಪ್ಪಗೌಡ ದರ್ಶನಾಪುರ್ ಅವರಿಗೆ ಪ್ರಸ್ತುತ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು

ಶರಣಬಸಪ್ಪಗೌಡ ದರ್ಶನಾಪುರ್ ಅವರಿಗೆ ಪ್ರಸ್ತುತ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು

ಶಹಾಪುರ್: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಬಹುಮತದಿಂದ ಚುನಾಯಿತರಾದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ್ ಅವರಿಗೆ ಪ್ರಸ್ತುತ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಶ್ರೀ ಭಾಗ್ಯವಂತಿ ದೇವಿ ಪೂಜಾರಿ ಸಿದ್ದಪ್ಪ ಪೂಜಾರಿ ಮನವಿ ಮಾಡಿದ್ದಾರೆ ದರ್ಶನಾಪೂರ್ ಅವರು...

ವಿಶೇಷ ಪೂಜೆ ಸಲ್ಲಿಸಿದ ಶ್ರೀ ಅಪ್ಪಾಜಿ ನಾಡಗೌಡರ ಮಹಿಳಾ ಅಭಿಮಾನಿಗಳು

ವಿಶೇಷ ಪೂಜೆ ಸಲ್ಲಿಸಿದ ಶ್ರೀ ಅಪ್ಪಾಜಿ ನಾಡಗೌಡರ ಮಹಿಳಾ ಅಭಿಮಾನಿಗಳು

ಮುದ್ದೇಬಿಹಾಳದಲ್ಲಿ ಶಾಸಕರಾದ ಶ್ರೀ ಅಪ್ಪಾಜಿ ನಾಡಗೌಡರಿಗೆ ಸಂಪುಟದಲ್ಲಿ ಉನ್ನತ ಸ್ಥಾನ ಸಿಗಲೆಂದು ಗ್ರಾಮ ದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷರಾದ ಪ್ರತಿಭಾ ಅಂಗಡಗೇರಿ ಹಾಗೂ ಮಹಿಳಾ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಶೋಭಾ...

ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣ: ನಳಿನ್‍ಕುಮಾರ್ ಕಟೀಲ್

ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಸಂವಿಧಾನಶಿಲ್ಪಿ, ಬಾಬಾಸಾಹೇಬ ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು. ಹೊಸಕೋಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ...

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ  ಜಯಗಳಿಸಿದ  ಮಂಕಾಳ ವೈದ್ಯರು

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಜಯಗಳಿಸಿದ ಮಂಕಾಳ ವೈದ್ಯರು

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ 32, 671 ದಾಖಲೆ ಮತಗಳಿಂದ ಅಂತರದಿಂದ ಜಯಗಳಿಸಿ ಇತಿಹಾಸ ನಿರ್ಮಿಸಿದ ಕಾಂಗ್ರೆಸ್ ಪಕ್ಷದ ಶ್ರೀ ಮಂಕಾಳ ಎಸ್ ವೈದ್ಯ ಭಟ್ಕಳ-ಭಟ್ಕಳ ಹೊನ್ನಾವರ ವಿಧಾನ ಸಭಾ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಬ್ಯರ್ಥಿ ಮಂಕಾಳು...

ಸೋಲಿನ ಹೊಣೆ ಹೊರುತ್ತೇನೆ: ನಳಿನ್‍ಕುಮಾರ್ ಕಟೀಲ್

ಸೋಲಿನ ಹೊಣೆ ಹೊರುತ್ತೇನೆ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದ ಅಸೆಂಬ್ಲಿ ಚುನಾವಣಾ ಫಲಿತಾಂಶ ಅನಿರೀಕ್ಷಿತ. ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯಾಧ್ಯಕ್ಷನಾಗಿ ಸೋಲಿನ ಹೊಣೆ ಹೊರುತ್ತೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯÀಲ್ಲಿ ಇಂದು...

ಡಿ ಕೆ ಶಿವಕುಮಾರ್ ದಾಖಲೆ ಗೆಲುವು

ಡಿ ಕೆ ಶಿವಕುಮಾರ್ ದಾಖಲೆ ಗೆಲುವು

ಕರ್ನಾಟಕ ಚುನಾವಣೆಯಲ್ಲಿ ಮಹತ್ವದ ಕ್ಷೇತ್ರಗಳಲ್ಲಿ ಒಂದಾದ ಕನಕಪುರವು ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದೆ. ಅದರಲ್ಲಿಯೂ ಡಿ.ಕೆ.ಶಿ ಯನ್ನು ಕಟ್ಟಿಹಾಕಲು ಆರ್ ಅಶೋಕರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದು ಈ ಕ್ಷೇತ್ರವು ಇನ್ನಷ್ಟು ಜಿದ್ದಾಜಿದ್ದಿಗೆ ಕಾರಣವಾಯಿತು. ಆದರೆ ಬಿಜೆಪಿಯ ಆರ್ ಅಶೋಕ್...

ಆಧುನಿಕ ಭಗೀರಥ ಎಂ.ಬಿ.ಪಾಟೀಲರಿಗೆ ಸುಲಭ ಗೆಲುವು

ಆಧುನಿಕ ಭಗೀರಥ ಎಂ.ಬಿ.ಪಾಟೀಲರಿಗೆ ಸುಲಭ ಗೆಲುವು

ಕಾಂಗ್ರೆಸಿನ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ ಪಾಟೀಲ್ ಕ್ಷೇತ್ರವಾದ ಬಬಲೇಶ್ವರವು ನೇರ ನೇರ ಕ್ಷೇತ್ರವಾಗಿತ್ತು .ಬಿಜೆಪಿಯ ವಿಜುಗೌಡ ಅವಕಾಶಕ್ಕಾಗಿ ಕಣ್ಣೀರು ಸುರಿಸುತ್ತಾ ಮತಕೇಳುತ್ತಾ ಕ್ಷೇತÀ್ರದ ಜನತೆಯನ್ನು ತನ್ನತ್ತ ಸೆಳೆಯುವಲ್ಲಿ ಸೋತಿದ್ದಾರೆ. ಈ ಭಾಗಕ್ಕೆ ಶಾಶ್ವತ ನೀರಾವರಿ...

ನಾಳೆ ಮತ ಎಣಿಕೆ: ವಿಜಯೋತ್ಸವ ನಿಷಿದ್ಧ

ನಾಳೆ ಮತ ಎಣಿಕೆ: ವಿಜಯೋತ್ಸವ ನಿಷಿದ್ಧ

ಕಲಬುರಗಿ:- ಮೇ 13 ರಂದು ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆದ ಮತದಾನದ ಭಾಗವಾಗಿ ಶನಿವಾರ ಬೆಳಗ್ಗೆ 8ರಿಂದ ಗುಲ್ಬರ್ಗ ವಿಶ್ವವಿದ್ಯಾಲಯ ಆವರಣದಲ್ಲಿ ಮತ ಎಣಿಕೆ ನಡೆಯಲಿದೆ. ಈ ನಿಟ್ಟಿನಲ್ಲಿ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು...

ಸಿದ್ದು, ಡಿಕೆಶಿ ಇಬ್ಬರಿಗೂ ಸಿಎಂ ಅವಕಾಶ ಸಿಗಬೇಕು: ಕೃಷ್ಣ ಬೈರೇಗೌಡ

ಸಿದ್ದು, ಡಿಕೆಶಿ ಇಬ್ಬರಿಗೂ ಸಿಎಂ ಅವಕಾಶ ಸಿಗಬೇಕು: ಕೃಷ್ಣ ಬೈರೇಗೌಡ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರನ್ನೂ ಪರಿಗಣಿಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೃಷ್ಣ ಬೈರೇಗೌಡ ಅವರು ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್‌ಗಳು ಕಾಂಗ್ರೆಸ್‌ಗೆ ಜಯ ಸಿಗಲಿದೆ...

ಜೆಡಿಎಸ್ ಜೊತೆ ಒಳಒಪ್ಪಂದ: ಚಾಮುಂಡೇಶ್ವರಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಜೆಡಿಎಸ್ ಜೊತೆ ಒಳಒಪ್ಪಂದ: ಚಾಮುಂಡೇಶ್ವರಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಇದೀಗ ರಾಜಕೀಯ ಪಕ್ಷಗಳು ಗೆಲುವಿನ ಲೆಕ್ಕಾಚಾರಗಳ ಹಾಕತೊಡಗಿದ್ದು, ರಾಜಕೀಯ ಕೆಸರೆರಚಾಟವನ್ನು ಆರಂಭಿಸಿವೆ. ಈ ನಡುವಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಅವರು, ಜೆಡಿಎಸ್ ಅಭ್ಯರ್ಥಿ...

ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆ: ಸಿದ್ದರಾಮಯ್ಯ

ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆ: ಸಿದ್ದರಾಮಯ್ಯ

ಮೈಸೂರು: ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆರೋಪಿಸಿದ್ದಾರೆ.ಬೆಂಗಳೂರಿಗೆ ತೆರಳುವ ಮುನ್ನ ಮೈಸೂರಿನ ಶಾರದಾದೇವಿ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ...

ಚುನಾವಣಾ ಫಲಿತಾಂಶಕ್ಕೆ ಸಿದ್ಧತೆ: ರಾಜ್ಯಾದ್ಯಂತ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ೩ ಹಂತದ ಬಿಗಿ ಭದ್ರತೆ

ಚುನಾವಣಾ ಫಲಿತಾಂಶಕ್ಕೆ ಸಿದ್ಧತೆ: ರಾಜ್ಯಾದ್ಯಂತ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ೩ ಹಂತದ ಬಿಗಿ ಭದ್ರತೆ

ಬೆಂಗಳೂರು: ಮೇ ೧೦ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯದ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇವಿಎಂ ಮತ್ತು...

ಶರಣಪ್ರಕಾಶ್ ಚುನಾವಣಾ ವೆಚ್ಚ 50 ಕೋಟಿ ತೇಲ್ಕೂರ್ ಆರೋಪ

ಶರಣಪ್ರಕಾಶ್ ಚುನಾವಣಾ ವೆಚ್ಚ 50 ಕೋಟಿ ತೇಲ್ಕೂರ್ ಆರೋಪ

ಕಲಬುರಗಿ:-ಸೇಡಂ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಡಾ.ಶರಣಾಪ್ರಕಾಶ್‍ಪಾಟೀಲ್ ಅವರು ನಿನ್ನೆ ಮುಕ್ತಾಯಗೊಂಡ ಚುನಾವಣೆಯಲ್ಲಿ ರೂ. 50 ಕೋಟಿಖರ್ಚು ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ರಾಜಕುಮಾರ್ ಪಾಟೀಲ್ ತೆಲ್ಕೂರ್ ಗಂಭೀರ ಆರೋಪ ಮಾಡಿದರು. ಇಲ್ಲಿನ ಪತ್ರಿಕಾ...

ಕಲಬುರಗಿ ಜಿಲ್ಲೆಯಲ್ಲಿ ಅಂದಾಜು ಶೇ. 66 ರಷ್ಟು ಮತದಾನ

ಕಲಬುರಗಿ ಜಿಲ್ಲೆಯಲ್ಲಿ ಅಂದಾಜು ಶೇ. 66 ರಷ್ಟು ಮತದಾನ

ಕಲಬುರಗಿ:- ಮೇ.10:ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ಒಂಭತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜರುಗಿದ ಶಾಂತಿಯುತವಾಗಿ ಮತದಾನವು ನಡೆದಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆದಿರುವುದಿಲ್ಲ....

ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ.ಬಿಜೆಪಿಯದೇ ಸರಕಾರ- ಶೋಭಾ ಕರಂದ್ಲಾಜೆ

ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ.ಬಿಜೆಪಿಯದೇ ಸರಕಾರ- ಶೋಭಾ ಕರಂದ್ಲಾಜೆ

ಬೆಂಗಳೂರು: ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ. ನಾವು ಈ ಬಾರಿ ಸರಕಾರ ರಚಿಸಲಿದ್ದೇವೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ವಿಶ್ವಾಸ ವ್ಯಕ್ತಪಡಿಸಿದರು....

ನ್ಯಾಮತಿ ತಾಲೂಕಿನಲ್ಲಿ ವಾಸಪ್ಪ ಎಂ ರವರ ಬಿರುಸಿನ ಪ್ರಚಾರ

ನ್ಯಾಮತಿ ತಾಲೂಕಿನಲ್ಲಿ ವಾಸಪ್ಪ ಎಂ ರವರ ಬಿರುಸಿನ ಪ್ರಚಾರ

ನ್ಯಾಮತಿ ತಾಲೂಕಿನಲ್ಲಿ ವಾಸಪ್ಪ ಎಂ, ಮಾಜಿ ಸೈನಿಕರು ಹಾಗೂ ಅವರ ಬೆಂಬಲಿಗರು ಸೇರಿ ಚುನಾವಣಾ ಪ್ರಚಾರವನ್ನು ನ್ಯಾಮತಿ , ಸುರಹೊನ್ನೆ, ಸಾಳಬಾಳು, ಕುದುರೆಕೊಂಡ, ಸೋಗಿಲು, ಜೀನಹಳ್ಳಿ , ಗುಡ್ಡೆಹಳ್ಳಿ ಮತ್ತು ಮಾದನಬಾವಿ ಇನ್ನೂ ಮುಂತಾದ ಗ್ರಾಮಗಳಲ್ಲಿ...

ಹಿಂದೂಗಳ ಭಾವನೆ, ಶ್ರದ್ಧೆಗೆ ಧಕ್ಕೆ ತರುವ ಕಾಂಗ್ರೆಸ್ ಪಕ್ಷ- ಶೋಭಾ ಕರಂದ್ಲಾಜೆ

ಹಿಂದೂಗಳ ಭಾವನೆ, ಶ್ರದ್ಧೆಗೆ ಧಕ್ಕೆ ತರುವ ಕಾಂಗ್ರೆಸ್ ಪಕ್ಷ- ಶೋಭಾ ಕರಂದ್ಲಾಜೆ

ಬೆಂಗಳೂರು: ಹಿಂದೂಗಳ ಭಾವನೆ ಮತ್ತು ಶ್ರದ್ಧೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ಮಹಾಲಕ್ಷ್ಮೀ...

ಅರಭಾವಿ ಮತಕ್ಷೇತ್ರ ಬದಲಾವಣೆ ಆಗಬೇಕಿದೇ ಪ್ರಕಾಶ ರಾಮಪ್ಪ ಕಾಳಶೆಟ್ಟಿ

ಅರಭಾವಿ ಮತಕ್ಷೇತ್ರ ಬದಲಾವಣೆ ಆಗಬೇಕಿದೇ ಪ್ರಕಾಶ ರಾಮಪ್ಪ ಕಾಳಶೆಟ್ಟಿ

ಅರಭಾವಿ ಮತಕ್ಷೇತ್ರ ಬದಲಾವಣೆ ಆಗಬೇಕಿದೇ, ಬದಲಾಗಬೇಕಾದರೇ ನಿಮ್ಮ ಮತ ದಿಂದ ಮಾತ್ರ ನನಸಾಗಿಸುವ ಶಕ್ತಿ ನಿಮ್ಮಲ್ಲಿದೆ. ಅರಭಾವಿ ಮತಕ್ಷೇತ್ರದ ಉತ್ತಮ ನಾಗರಿಕರು,ಸಮಾಜದ ಶುಭ ಚಿಂತಕರು ಜವಾಬ್ದಾರಿಯುತ ಬದಲಾವಣೆಗಾಗಿ ಪ್ರಕಾಶ ರಾಮಪ್ಪ ಕಾಳಶೆಟ್ಟಿ ಕ್ರಮ ಸಂಖ್ಯೆ ನಂ...

ಪಕ್ಷೇತರ ಅಭ್ಯರ್ಥಿಯಾದ ದಿನೇಶ್ ಗೌರಿರಾಮ್ ರವರ ಬಿರುಸಿನ ಪ್ರಚಾರ

ಪಕ್ಷೇತರ ಅಭ್ಯರ್ಥಿಯಾದ ದಿನೇಶ್ ಗೌರಿರಾಮ್ ರವರ ಬಿರುಸಿನ ಪ್ರಚಾರ

ಬೇಲೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ದಿನೇಶ್ ಗೌರಿರಾಮ್ ರವರು ಕ್ಷೇತ್ರದಲ್ಲಿ ಕ್ರಮ ಸಂಖ್ಯೆ 08, ತೆಂಗಿನ ತೋಟದ ಗುರುತಿಗೆ ಸ್ಪರ್ಧಿಸಿದ್ದು , ಬೇಲೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ದುಮ್ಮೆನಹಳ್ಳಿ ಗ್ರಾಮದ ರೈತ ಮಹಿಳೆಯರಿಗೆ...

ಬಬಲೇಶ್ವರ ಪಟ್ಟಣದಲ್ಲಿ ನಡೆದ ರೋಡ್ ಶೋ ದಲ್ಲಿ ಬಸನಗೌಡ ಯತ್ನಾಳ್ ಭಾಗಿ

ಬಬಲೇಶ್ವರ ಪಟ್ಟಣದಲ್ಲಿ ನಡೆದ ರೋಡ್ ಶೋ ದಲ್ಲಿ ಬಸನಗೌಡ ಯತ್ನಾಳ್ ಭಾಗಿ

ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ವಿಜುಗೌಡ ಪಾಟೀಲ ಅವರ ಚುನಾವಣಾ ಪ್ರಚಾರ ಅಂಗವಾಗಿ ಬಬಲೇಶ್ವರ ಪಟ್ಟಣದಲ್ಲಿ ನಡೆದ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದ ಬಸನಗೌಡ ಯತ್ನಾಳ್ ಮತದಾರರಲ್ಲಿ ವಿಜುಗೌಡ ಪಾಟೀಲರಿಗೆ...

ಚಿಕ್ಕಪೇಟೆ ಕ್ಷೇತ್ರದ ಆರ್.ವಿ ದೇವರಾಜ್ ರವರ ಬಿರುಸಿನ ಪ್ರಚಾರ

ಚಿಕ್ಕಪೇಟೆ ಕ್ಷೇತ್ರದ ಆರ್.ವಿ ದೇವರಾಜ್ ರವರ ಬಿರುಸಿನ ಪ್ರಚಾರ

ಚಿಕ್ಕಪೇಟೆ ಕ್ಷೇತ್ರದ ಆರ್.ವಿ ದೇವರಾಜ್ ರವರು ರಾಜಗೋಪಾಲ್ ಗಾರ್ಡನ ಪ್ರದೇಶದಲ್ಲಿ ಶ್ರೀ ಟಿ ವಿ ಪ್ರಭು ಅವರೊಂದಿಗೆ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ , ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡಿ ಮತ...

ಇತ್ತಿಚಿನ ಸುದ್ಧಿಗಳು

No Content Available

Pin It on Pinterest